Author: KrishnaSagari Kali
-
Govt Employee: ‘ರಾಜ್ಯ ಸರ್ಕಾರಿ’ ನೌಕರರಿಗೆ ‘KGID’ ಬಗ್ಗೆ ಸರ್ಕಾರ ಮಹತ್ವದ ಆದೇಶ ಪ್ರಕಟ
ಕರ್ನಾಟಕ ಸರ್ಕಾರ ತನ್ನ ನೌಕರರಿಗೆ ಕಡ್ಡಾಯ ಜೀವ ವಿಮೆ (KGID) ಕಂತುಗಳ ಪಾವತಿ ಕುರಿತು ಮಹತ್ವದ ಸೂಚನೆ ಹೊರಡಿಸಿದೆ. ಈ ಸುತ್ತೋಲೆ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲಾ ಹಂತದ ಸರ್ಕಾರಿ ನೌಕರರಿಗೆ ಅನ್ವಯವಾಗುವಂತೆ ಜಾರಿಯಾಗಿದೆ. ಸರಿಯಾದ ವಿಮಾ ಕಂತು ಪಾವತಿಯಾಗದಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಸರ್ಕಾರವು 2025ರ ಫೆಬ್ರವರಿ 28ರೊಳಗೆ ಈ ನಿಯಮ ಪಾಲಿಸಬೇಕು ಎಂಬಂತೆ ಮತ್ತೊಮ್ಮೆ ಸೂಚಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: GOVT UPDATES -
ಯುನೈಟೆಡ್ ಇನ್ಸೂರೆನ್ಸ್ ಕಂಪನಿಯಲ್ಲಿ ವಿವಿಧ ಹುದ್ದೆಗಳು.! ಅಪ್ಲೈ ಮಾಡಿ
UIIC ನೇಮಕಾತಿ 2025 ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ (UIIC) 105 ಅಪ್ರೆಂಟಿಸ್ ಹುದ್ದೆಗಳಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಡ್ರೈವ್ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರಾಂತ್ಯ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪದವೀಧರರಿಗೆ ಅವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ – ಅವಲೋಕನ – ಹುದ್ದೆಗಳ ಮಾಹಿತಿ…
Categories: JOBS -
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.! ಬೋರ್ವೆಲ್ ಕೊರೆಸಲು 4 ಲಕ್ಷ ರೂ. ಸಬ್ಸಿಡಿ
‘ಗಂಗಾ ಕಲ್ಯಾಣ‘ ಯೋಜನೆ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರಾಜ್ಯದ ರೈತರಿಗೆ ಬೋರ್ವೆಲ್ ಕೊರೆಸಲು ಆರ್ಥಿಕ ಸಹಾಯವನ್ನು ಒದಗಿಸುತ್ತದೆ. ಈ ಯೋಜನೆಯು ರೈತರಿಗೆ ನೀರಿನ ಸೌಲಭ್ಯವನ್ನು ಸುಲಭವಾಗಿ ಲಭ್ಯವಾಗಿಸಲು ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ‘ಗಂಗಾ ಕಲ್ಯಾಣ’ ಯೋಜನೆಯಡಿ ಬೋರ್ವೆಲ್ ಸ್ಥಾಪನೆಗಾಗಿ ಸಬ್ಸಿಡಿ ಪಡೆಯಲು, ರೈತರು ಕೆಳಗಿನ ಅರ್ಹತಾ ಮಾನದಂಡಗಳನ್ನು ಪೂರೈಸಬೇಕು: ಜಾತಿ: ಅರ್ಜಿದಾರರು ಪರಿಶಿಷ್ಟ…
Categories: GOVT UPDATES -
ಮಹಿಳೆಯರಿಗೆ ಕೇಂದ್ರದ ಈ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗಲಿದೆ 7,000 ರೂ.
ಮಹಿಳೆಯರ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿವೆ, ಅದರಲ್ಲಿ ಬೀಮಾ ಸಖಿ ಯೋಜನೆಯು ಕೂಡಾ ಒಂದು. ಈ ಯೋಜನೆಯ ಕುರಿತು ಎಲ್ಲ ಮಾಹಿತಿಗಾಗಿ ಈ ವರದಿಯನ್ನು ತಪ್ಪದೇ ಓದಿ! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇದರಲ್ಲಿ, ‘ಬಿಮಾ ಸಖಿ’ ಯೋಜನೆ ಭಾರತೀಯ ಜೀವನ ವಿಮಾ ನಿಗಮ (ಎಲ್ಐಸಿ) ವತಿಯಿಂದ ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಪ್ರಾರಂಭಿಸಲಾದ ವಿಶೇಷ ಕಾರ್ಯಕ್ರಮವಾಗಿದೆ. ಈ…
Categories: GOVT UPDATES
Latest Posts
- ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳ ನೇಮಕಾತಿ ⚡ ಇಲ್ಲಿದೆ ಡೈರೆಕ್ಟ್ ಲಿಂಕ್
- Gold Rate Today : ಚಿನ್ನದ ಬೆಲೆ ಸತತ 3ನೇ ದಿನ ಏರಿಕೆ.! ದಾಖಲೆಯತ್ತ ಚಿನ್ನದ ದರ, ಇಲ್ಲಿದೆ ವಿವರ
- Karnataka Rains : ಏ. 24 ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!
- ಸಡನ್ ಆಗಿ ಬ್ಲೂಸ್ಮಾರ್ಟ್ ಸೇವೆ ಸ್ಥಗಿತ: ಏನಾಯಿತು?ಇಲ್ಲಿದೆ ಸಂಪೂರ್ಣ ಮಾಹಿತಿ.!
- ಬ್ಯಾಂಕ್ ಖಾತೆಯಲ್ಲಿ ಹೆಚ್ಚು ಹಣ ಇಟ್ಟರೆ ಐಟಿ ನೋಟಿಸ್ ಬರುತ್ತದೆ? ಸಂಪೂರ್ಣ ಮಾಹಿತಿ.!