Author: KrishnaSagari Kali

  • Job Alert: ಬರೋಬ್ಬರಿ 110 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಡೀಟೇಲ್ಸ್

    ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ಲೇಖನದಲ್ಲಿ ಪಂಜಾಬ್ ಮತ್ತು ಸಿಂದ್ ಬ್ಯಾಂಕ್ (Punjab & Sind Bank) ಭಾರತ ಸರ್ಕಾರದ ಒಡೆತನದಲ್ಲಿರುವ ಒಂದು ಸಾರ್ವಜನಿಕ ವಲಯದ ಬ್ಯಾಂಕ್ ಆಗಿದೆ. ಇದರ ಮುಖ್ಯ ಕಚೇರಿ ನವದೆಹಲಿಯಲ್ಲಿ ಇದೆ. ಬ್ಯಾಂಕ್ ಪ್ರಮುಖವಾಗಿ ರಿಟೇಲ್ ಬ್ಯಾಂಕಿಂಗ್, ಕಾರ್ಪೊರೇಟ್ ಬ್ಯಾಂಕಿಂಗ್, ಎಗ್ರಿಕಲ್ಚರಲ್ ಬ್ಯಾಂಕಿಂಗ್ ಸೇರಿದಂತೆ ವಿವಿಧ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ –…

    Read more..


  • ರಾಜ್ಯದಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ತೆರೆಯಲು ತೀರ್ಮಾನ.! ಇಲ್ಲಿದೆ ವಿವರ

    ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಒದಗಿಸಲು, ಮೊರಾರ್ಜಿ ವಸತಿ ಶಾಲೆಯ ಮಾದರಿಯಲ್ಲಿ ಕಾರ್ಮಿಕ ಇಲಾಖೆಯಿಂದ ವಸತಿ ಶಾಲೆ ತೆರೆಯಲು ತೀರ್ಮಾನಿಸಿದ್ದಾರೆ. ಈ ಯೋಜನೆಯು ಕಾರ್ಮಿಕರ ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಉತ್ತಮ ಸೌಲಭ್ಯಗಳನ್ನು ನೀಡಲು ಸಹಾಯ ಮಾಡಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಶಿಕ್ಷಣವು ವ್ಯಕ್ತಿಯ, ಸಮಾಜದ ಮತ್ತು ರಾಷ್ಟ್ರದ ಪ್ರಗತಿಗೆ ಅತ್ಯಂತ ಅಗತ್ಯವಾದ ಅಂಶವಾಗಿದೆ.…

    Read more..


  • NRDRM’ ನಲ್ಲಿ ಬರೋಬ್ಬರಿ 13,762 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ.

    ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ವರದಿಯಲ್ಲಿ NRDRM ನೇಮಕಾತಿ 2025 (NRDRM Recruitment 2025)ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…

    Read more..


  • ಬರೋಬರಿ 15 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ, ರಾಜ್ಯದಲ್ಲಿ ಹೊಸ ಉಕ್ಕಿನ ಕಾರ್ಖಾನೆ ಪ್ರಾರಂಭ.

    ಕರ್ನಾಟಕದ ಕೊಪ್ಪಳ ಜಿಲ್ಲೆ (Koppal district) ಒಂದು ದೊಡ್ಡ ಕೈಗಾರಿಕಾ ಕ್ಷೇತ್ರದತ್ತ ಸಾಗಿದೆ. ಬಲ್ದೋಟಾ ಸಮೂಹ ಸಂಸ್ಥೆ (Baldota Group) 54 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡುತ್ತಿದ್ದ ಉಕ್ಕು ಕಾರ್ಖಾನೆಯ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದೆ. 10.5 ದಶ ಲಕ್ಷ ಟನ್ ಸಾಮರ್ಥ್ಯ ಹೊಂದಿರುವ ಈ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆ (Integrated Steel Plant) ಕರ್ನಾಟಕದ ಉಕ್ಕು ಉದ್ಯಮವನ್ನು ಬದಲಾಯಿಸಲಿದೆ ಎಂಬ ನಿರೀಕ್ಷೆ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…

    Read more..


  • ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಇಲ್ಲಿದೆ ಡೀಟೇಲ್ಸ್

    ಕರ್ನಾಟಕ ಲೋಕಸೇವಾ ಆಯೋಗ (KPSC) ಕೃಷಿ ಇಲಾಖೆಯಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿಯಲ್ಲಿ ಒಟ್ಟು 945ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಮತ್ತು ಅರ್ಜಿ ಸಲ್ಲಿಸುವ ವಿಧಾನಗಳ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…

    Read more..


  • ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪಿಯುಸಿ ಪಾಸಾಗಿದ್ರೆ ಅಪ್ಲೈ ಮಾಡಿ

    ಕೊಡಗು ಜಿಲ್ಲಾ ಪಂಚಾಯತ್ 2025 ನೇಮಕಾತಿ ಅಧಿಸೂಚನೆಯ ಪ್ರಕಾರ, ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ ಮತ್ತು ಇತರ ಮಾಹಿತಿಗಳನ್ನು ಸಂಪೂರ್ಣವಾಗಿ ತಿಳಿದುಕೊಳ್ಳುವುದು ಮುಖ್ಯವಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಗ್ರಂಥಾಲಯ ಸಹಾಯಕ ಹುದ್ದೆಗಳ…

    Read more..


  • Job Alert : ರಾಜ್ಯದಲ್ಲಿ ಹೋಂ ಗಾರ್ಡ್​​ ನೇಮಕಾತಿ ಅಧಿಸೂಚನೆ ಪ್ರಕಟ, SSLC ಪಾಸ್ ಆಗಿದ್ರೆ ಅಪ್ಲೈ ಮಾಡಿ.

    ಗೃಹರಕ್ಷಕ (ಹೋಂ ಗಾರ್ಡ್) ನೇಮಕಾತಿ – 2025 ಗೃಹರಕ್ಷಕ ದಳ ಸ್ವಯಂ ಸೇವಾ ಸಂಘಟನೆಯಾಗಿದ್ದು, ಅಗತ್ಯವಿದ್ದಾಗ ಸಾರ್ವಜನಿಕ ಸುರಕ್ಷತೆ, ವಿಪತ್ತು ನಿರ್ವಹಣೆ, ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಗೆ ಸಹಾಯ ಮಾಡುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ – ಗ್ರಾಮ ಪಂಹೋಂ ಗಾರ್ಡ್​​ ನೇಮಕಾತಿ ಅವಲೋಕನ – ಉತ್ತರ ಕನ್ನಡ ಜಿಲ್ಲೆಯ ಗೃಹರಕ್ಷಕ ದಳದಲ್ಲಿ 140 ಹೋಂ ಗಾರ್ಡ್ ಹುದ್ದೆಗಳ…

    Read more..


  • E-khata: ಬೆಂಗಳೂರು ಆಸ್ತಿಗಳ ಇ – ಖಾತಾದ ಡಿಜಿಟಲೀಕರಣದ ಹೊಸ ಅಪ್ಡೇಟ್!

    E-Khata: ಬೆಂಗಳೂರಿನ ಆಸ್ತಿಗಳ ಡಿಜಿಟಲೀಕರಣದಲ್ಲಿ ಸಂಕಷ್ಟ! ಬೆಂಗಳೂರು, ಐಟಿ ಹಬ್‌ಗಷ್ಟೇ ಸೀಮಿತವಲ್ಲ, ನಗರ ಅಭಿವೃದ್ಧಿಯ ಉಗ್ರಗಾಮಿತೆಯಲ್ಲಿ ಹೊಸ ಸಂಜೀವನ ಪಡೆದಿದೆ. ಈ ದಿಸೆಯಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇ-ಖಾತಾ(E-Khata) ಜಾರಿಗೆ ತಂದಿದೆ. ಆದರೆ, ಸರ್ಕಾರದ ಈ ತೀರ್ಮಾನವು ಆಸ್ತಿದಾರರಿಗೆ ಹೊಸ ತಲೆನೋವು ತಂದಿರುವುದು ನಿಜಕ್ಕೂ ಆತಂಕದ ವಿಷಯವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇ-ಖಾತಾ: ಏಕೆ ಕಡ್ಡಾಯ? Why is…

    Read more..


  • ಕೇಂದ್ರದ ಈ ಯೋಜನೆಯಲ್ಲಿ ಭರ್ಜರಿ ಸಬ್ಸಿಡಿ, ಫ್ರಿ ವಿದ್ಯುತ್ ಜತೆ ಹಣ ಸಂಪಾದಿಸಿ.

    ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಸೂರ್ಯಘರ್ ಮುಫ್ತ್ ಬಿಜಿಲಿ ಯೋಜನೆ (PM Surya Ghar Muft Bijli Yojana) ದೇಶದ ಜನತೆಗೆ ಉಚಿತ ವಿದ್ಯುತ್‌ (Free current) ನೀಡುವ ಜೊತೆಗೆ ಆದಾಯ ಸಂಪಾದನೆಗೆ ಸಹ ಅವಕಾಶ ಕಲ್ಪಿಸುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಈ ಹೊಸ ಸೌರೋರ್ಜಾ ಯೋಜನೆ (Saurorja scheme) ಜನವರಿ 2024ರಲ್ಲಿ ಘೋಷಣೆಯಾಗಿ, ಫೆಬ್ರವರಿಯಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಯೋಜನೆಯಡಿ ಮನೆಗಳ ಮೇಲ್ಛಾವಣಿಯಲ್ಲಿ ಸೌರೋರ್ಜಾ ಪ್ಯಾನೆಲ್ (Saurorja pannels) ಅಳವಡಿಸಲು ಕೇಂದ್ರ ಸರ್ಕಾರ ಭರ್ಜರಿ…

    Read more..