Category: GOVT UPDATES
-
Gruhalakshmi : ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ, ಈ ಮಹಿಳೆಯರಿಗೆ ಸಂಕ್ರಾಂತಿ ಗುಡ್ ನ್ಯೂಸ್!
ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಅಡಿ ಇದುವರೆಗೂ 15 ಕಂತುಗಳ ಹಣ ಬಿಡುಗಡೆಯಾಗಿದ್ದು, ಈ ಸಂಕ್ರಾಂತಿ ಹಬ್ಬಕ್ಕೆ 16ನೇ ಕಂತಿನ ಹಣ ಬರುವ 16ನೇ ತಾರೀಖಿನ ಒಳಗಾಗಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹೌದು ರೇಷನ್ ಕಾರ್ಡ್ ಹೊಂದಿದ ಪ್ರತಿಯೊಬ್ಬ ಮಹಿಳೆಯರಿಗೆ ಬ್ಯಾಂಕ್ ಖಾತೆ ಮೂಲಕ ನೀರು ನಗದು ವರ್ಗಾವಣೆ ಮಾಡಲಾಗುತ್ತಿದೆ. 16ನೇ ಕಂತಿನ ಹಣ ಜಮಾ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: GOVT UPDATES -
Job Alert: ರಾಜ್ಯ ಅಬಕಾರಿ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ. ಶೀಘ್ರದಲ್ಲಿ ಅಧಿಸೂಚನೆ ಪ್ರಕಟ.
ರಾಜ್ಯ ಅಬಕಾರಿ ಇಲಾಖೆಯಲ್ಲಿ ಶೀಘ್ರದಲ್ಲೇ 1207 ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಳಿದ್ದು ಅಭ್ಯರ್ಥಿಗಳಿಗಾಗಿ ಸಂಪೂರ್ಣ ಮಾಹಿತಿ ಹೀಗಿದೆ : ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಸರ್ಕಾರವು ( Karnataka Government) ನಿರುದ್ಯೋಗಿಗಳಿಗೆ ಉತ್ಸಾಹ ತುಂಬುವ ನಿಟ್ಟಿನಲ್ಲಿ ಪ್ರಮುಖ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯದ ಅಬಕಾರಿ ಇಲಾಖೆ (Department of Excise) ಯಲ್ಲಿ ನೇರ ನೇಮಕಾತಿಯ ಮೂಲಕ 1207 ಹುದ್ದೆಗಳಿಗೆ ಭರ್ತಿಯನ್ನು ಮಾಡಲಿದ್ದು, ಈ…
Categories: GOVT UPDATES -
Akrama Sakrama: ರಾಜ್ಯ ಸರ್ಕಾರದಿಂದ ರೈತರ ಬೋರ್ ವೇಲ್ ಗಳಿಗೆ ಸಬ್ಸಿಡಿ ದರದಲ್ಲಿ ಟಿಸಿ & ಸೋಲಾರ್ ಅಳವಡಿಕೆ.!
ರಾಜ್ಯದ ಅನ್ನದಾತರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಅಕ್ರಮ ಸಕ್ರಮ ಯೋಜನೆಯಲ್ಲಿ ರೈತರ ಬೋರ್ವೆಲ್ ಗಳಿಗೆಉಚಿತ ಟಿಸಿ, ವಿದ್ಯುತ್ ಮತ್ತು ಸೋಲಾರ್ ಪ್ಯಾನೆಲ್ ಒಳಗೊಂಡ ಕೃಷಿ ಪಂಪ್ ಸೆಟ್ ಅಳವಡಿಕೆ ಮಾಡಿಕೊಡಲಾಗುತ್ತಿದೆ, ಈ ಕುರಿತು ನಿನ್ನೆ ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ಕೊಟ್ಟಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: GOVT UPDATES
Latest Posts
- ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳ ನೇಮಕಾತಿ ⚡ ಇಲ್ಲಿದೆ ಡೈರೆಕ್ಟ್ ಲಿಂಕ್
- Gold Rate Today : ಚಿನ್ನದ ಬೆಲೆ ಸತತ 3ನೇ ದಿನ ಏರಿಕೆ.! ದಾಖಲೆಯತ್ತ ಚಿನ್ನದ ದರ, ಇಲ್ಲಿದೆ ವಿವರ
- Karnataka Rains : ಏ. 24 ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!
- ಸಡನ್ ಆಗಿ ಬ್ಲೂಸ್ಮಾರ್ಟ್ ಸೇವೆ ಸ್ಥಗಿತ: ಏನಾಯಿತು?ಇಲ್ಲಿದೆ ಸಂಪೂರ್ಣ ಮಾಹಿತಿ.!
- ಬ್ಯಾಂಕ್ ಖಾತೆಯಲ್ಲಿ ಹೆಚ್ಚು ಹಣ ಇಟ್ಟರೆ ಐಟಿ ನೋಟಿಸ್ ಬರುತ್ತದೆ? ಸಂಪೂರ್ಣ ಮಾಹಿತಿ.!